ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.
ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%
ಕೃಪೆ : ಅಂತರ್ಜಾಲ
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…