ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.
ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%
ಕೃಪೆ : ಅಂತರ್ಜಾಲ
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…