ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.
ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%
ಕೃಪೆ : ಅಂತರ್ಜಾಲ
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…