ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.
ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%
ಕೃಪೆ : ಅಂತರ್ಜಾಲ
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…