05.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು (ಪಾವಗಡ ಸಹಿತ), ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ…
ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ…
ಮಂಗಳೂರು(Mangaluru) ತನ್ನ ಹಲವಾರು ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ(Kukke subrahmanya), ಶ್ರೀ ಕ್ಷೇತ್ರ…
ಸಿಮೆಂಟ್ - ಕಬ್ಬಿಣ(cement- Iron) ಬಂದ ಮೇಲೆ ಮೂಲೆ ಗುಂಪಾಗಿದ್ದ ಬಿದಿರಿಗೆ(Bamboo) ಇತ್ತೀಚೆಗೆ…
ಹಿಂದೂ ಧರ್ಮದ ನಾಲ್ಕನೇಯ ಮಾಸವನ್ನು ಆಷಾಢ ಮಾಸ(Ashada Masa) ಎಂದು ಕರೆಯಲಾಗುತ್ತದೆ. ಈ…
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.