ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.
ಹೈದರಾಬಾದ್ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…
ಕದಂಬ, ಚೋಳರ ಕಾಲದಿಂದಲೂ ದೇವಿಯ ಆರಾಧನೆ ನಡೆಯುತ್ತಿತ್ತು. ಕದಂಬರ ಕಾಲದ ದೇವಸ್ಥಾನವೊಂದು ಕಡಬ…
ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.
ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು…
ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ…
ವಿದ್ಯಾ ಎಸ್ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ…