ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.
ಹೈದರಾಬಾದ್ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…