ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.
ಹೈದರಾಬಾದ್ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…