ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.
ಹೈದರಾಬಾದ್ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…