ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

June 6, 2023
11:57 AM

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

Advertisement
Advertisement

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group