ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.
ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…