Advertisement
ಸುದ್ದಿಗಳು

ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

Share

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago