Advertisement
ಸುದ್ದಿಗಳು

ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

Share

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

12 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

12 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

12 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

22 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago