ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.
ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…