Advertisement
ಸುದ್ದಿಗಳು

ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

Share

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

6 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

12 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

12 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago