Advertisement
ವೆದರ್ ಮಿರರ್

ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

Share

26.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿದೆ.

ಮಹಾರಾಷ್ಟ್ರದ ಕರಾವಳಿ ತಲುಪಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೂ ಅಲ್ಪ ಪ್ರಮಾಣದಲ್ಲಿ ತಿರುಗುತ್ತಿದ್ದು, ಭೂ ಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಮುಂಗಾರು ಕೇರಳದಿಂದ ಮಹಾರಾಷ್ಟ್ರ ತನಕವೂ ಒಮ್ಮೆಲೇ ಆರಂಭವಾಗಿದೆ.  ರಾಜ್ಯದಾದ್ಯಂತ ಅಬ್ಬರಿಸಲಿರುವ ಮುಂಗಾರು ಮಳೆಯು ಈ ತಿಂಗಳ ಕೊನೆಯ ತನಕ ಮುಂದುವರಿದು, ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಅಂದರೆ ಜೂನ್ 2 ಅಥವಾ 3ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 25ರಿಂದ 30ರ ತನಕ ಭಾರಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago