MIRROR FOCUS

2025 ಮುಂಗಾರು ಮಳೆ | ಸಾಮಾನ್ಯವಾಗಿರಲಿದೆ ಈ ಬಾರಿಯ ಮುಂಗಾರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿಯ ಅಂದರೆ 2025 ರ ಮುಂಗಾರು ಮಳೆಯು ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್  ಹೇಳಿದೆ.ಲಾ ನಿನಾದಿಂದ  ತ್ವರಿತ ಪರಿವರ್ತನೆಯಿಂದಾಗಿ ಮತ್ತು ಮುಂಗಾರು ಸಾಮಾನ್ಯಕ್ಕಿಂತ ಅರ್ಧದಷ್ಟು ವೇಗವನ್ನು ಪಡೆಯುವುದರಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ಮುಂಗಾರು 868.6 ಮಿಲಿಮೀಟರ್  ಮಳೆಯು ಸಾಮಾನ್ಯವಾಗಿದೆ  ಎಂದು ಸ್ಕೈಮೆಟ್ ಮಂಗಳವಾರದ ಹೇಳಿಕೆಯಲ್ಲಿ ತಿಳಿಸಿದೆ.…..ಮುಂದೆ ಓದಿ….

Advertisement
Advertisement

ಈ ಬಾರಿ ಲಾ ನಿನಾ ಕೂಡ ದುರ್ಬಲ ಮತ್ತು ಕೆಲ ದಿನಗಳವರೆಗೆ ಮಾತ್ರಾ ಕಂಡಿತ್ತು. ಈಗ ಲಾ ನಿನಾದ  ಪ್ರಭಾವ ಕಡಿಮೆಯಾಗಲು ಪ್ರಾರಂಭಿಸಿವೆ. ಸಾಮಾನ್ಯವಾಗಿ ಮುಂಗಾರು ಮಳೆಯನ್ನುದುರ್ಬಲಗೊಳಿಸುವ ಎಲ್ ನಿನೊ ಸಂಭವಿಸುವುದು ಸದ್ಯದ ಮಟ್ಟಿಗೆ ಅಸಾಧ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ಕಾರಣಗಳಿಂದ ನಿಗದಿತವಾಗಿ ಆರಂಭವಾಗುವ ಮುಂಗಾರು ಸಾಮಾನ್ಯವಾಗಿಯೇ ಮುಂದುವರಿಯಬಹುದು ಎಂದು ಸ್ಕೈಮೆಟ್‌ ಅಂದಾಜಿಸಿದೆ.

ನಮ್ಮ ವ್ಯಾಟ್ಸಪ್‌ ಚಾನೆಲ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಸಾಕಷ್ಟು ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟಗಳಾದ್ಯಂತ, ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುನ್ಸೂಚನೆಯ ಪ್ರಕಾರ, ಈಶಾನ್ಯ ಮತ್ತು ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಈ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 hour ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

3 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

6 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

10 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

10 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

19 hours ago