Karnataka Weather | 29-05-2024 | ಮುಂಗಾರು ಆರಂಭಿಕ ದುರ್ಬಲತೆ ಮುಂದುವರಿಯಲಿದೆ |

May 29, 2024
4:22 PM
ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮುಂಗಾರು ಆರಂಭಿಕ ದುರ್ಬಲತೆ ಮುಂದುವರಿಯಲಿದೆ

30.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ.
ಉಡುಪಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದ್ದು ಪ್ರಭಲವಾದ ಪಶ್ಚಿಮದ ಗಾಳಿಯು ಬೀಸುತ್ತಿದೆ. ಈಗಿನಂತೆ ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಮುಂಗಾರು ಆರಂಭಿಕ ದುರ್ಬಲತೆ ಮುಂದುವರಿಯಲಿದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror