30.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ.
ಉಡುಪಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದ್ದು ಪ್ರಭಲವಾದ ಪಶ್ಚಿಮದ ಗಾಳಿಯು ಬೀಸುತ್ತಿದೆ. ಈಗಿನಂತೆ ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಮುಂಗಾರು ಆರಂಭಿಕ ದುರ್ಬಲತೆ ಮುಂದುವರಿಯಲಿದೆ.
ವೈದ್ಯರ ದಿನ(Doctors day) - ಪತ್ರಕರ್ತರ ದಿನ(Journalist Day) - ಲೆಕ್ಕಪರಿಶೋಧಕರ ದಿನ(Auditor's…
ಕೊಟ್ಟಿಗೆಯಲ್ಲಿ(Cow Shed) ಏನೇ ಸಮಸ್ಯೆ ಬಂದರೂ ನನ್ನನ್ನೇ ಸಂಪರ್ಕಿಸುತ್ತಿದ್ದ ಕೃಷಿಕ ಮಿತ್ರರೊಬ್ಬರು ಒಂದಿನ…
ಎರೆಹುಳ(Earthworm) ಕೃಷಿ ಎರೆಗೊಬ್ಬರದ ಉತ್ಪನ್ನ(agricultural fertilizer product) ಅಥವಾ ಒಂದು ಪ್ರಕ್ರಿಯೆಯಲ್ಲಿ ಹುಳುಗಳನ್ನು…
ನಿನ್ನೆ ಪತ್ನಿ ಅಂಗಡಿಯಿಂದ(Shop) ಗಿಣ್ಣು ತರಿಸಿದ್ದಳು.. ರಾತ್ರಿ ಟಿವಿ ನೋಡುತ್ತಿದ್ದಾಗ ಅದನ್ನು ಕುಯ್ದು…
ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ.…
ನ್ಯಾಯ(Justice) ಅನ್ನೋದು ಬಡವ ಬಗ್ಗರನ್ನದೆ ಸಮಾನವಾಗಿ ಎಲ್ಲರಿಗೂ ಸಿಗಬೇಕು. ಹಾಗೂ ನ್ಯಾಯ ಆದಷ್ಟು…