Advertisement
MIRROR FOCUS

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ

Share

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ‘ಸ್ವಚ್ಚ ಪರಿಸರ ಪ್ರತಿಷ್ಠಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ಜನತೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಇದಕ್ಕೆ ಹಂತ ಹಂತವಾಗಿ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್ ಚೀಲಗಳ ಬದಲು ಪರಿಸರಕ್ಕೆ ಹಾನಿಯಾಗದ ಪರ್ಯಾಯ ಚೀಲಗಳನ್ನು ಬಳಸುವಂತೆ ಕರೆ ನೀಡಿದರು.

Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಸಿಪ್ಪೆಯ ರಸದಿಂದ ಸೋಪು | ಸೋಪಿನಲ್ಲಿದೆ ಔಷಧೀಯ ಮೌಲ್ಯ | ಪೇಟೆಂಟ್‌ ಪಡೆದ ಪುತ್ತೂರಿನ ಸಂಸ್ಥೆ |

ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್‌ ಲಭಿಸಿದೆ. ಪುತ್ತೂರಿನ ಸತ್ವಂ…

5 hours ago

ಕ್ಯಾಶ್ಯೂ ಫಾರ್ಮರ್ಸ್ ಟ್ರ್ಯಾಕಿಂಗ್ ಸಿಸ್ಟಮ್ | ರೈತರಿಗೆ ಇದು ಅನುಕೂಲ ಹೇಗೆ..?

ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ…

15 hours ago

ಹವಾಮಾನ ವರದಿ | 17-09-2024 | ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು-ಮಳೆ| ರಾಜ್ಯದ ಉಳಿದೆಡೆ ಮೋಡ-ಬಿಸಿಲು |

ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.

16 hours ago

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

2 days ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

2 days ago