ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ‘ಸ್ವಚ್ಚ ಪರಿಸರ ಪ್ರತಿಷ್ಠಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ಜನತೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಇದಕ್ಕೆ ಹಂತ ಹಂತವಾಗಿ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್ ಚೀಲಗಳ ಬದಲು ಪರಿಸರಕ್ಕೆ ಹಾನಿಯಾಗದ ಪರ್ಯಾಯ ಚೀಲಗಳನ್ನು ಬಳಸುವಂತೆ ಕರೆ ನೀಡಿದರು.
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ…
ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ…
ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.
ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…
ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…
https://www.youtube.com/watch?v=fe-pas2_28A