ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ‘ಸ್ವಚ್ಚ ಪರಿಸರ ಪ್ರತಿಷ್ಠಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ಜನತೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಇದಕ್ಕೆ ಹಂತ ಹಂತವಾಗಿ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್ ಚೀಲಗಳ ಬದಲು ಪರಿಸರಕ್ಕೆ ಹಾನಿಯಾಗದ ಪರ್ಯಾಯ ಚೀಲಗಳನ್ನು ಬಳಸುವಂತೆ ಕರೆ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…