ಭಾರತೀಯ ಸಂಶೋಧನಾ ಕೇಂದ್ರಗಳು ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯ ನವನಗರದಲ್ಲಿ ಇಂದು ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಏರ್ಪಡಿಸಿದ ಸಾರ್ವಜನಿಕ ಆರೋಗ್ಯ ವಾಹಿನಿ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದಲ್ಲಿ ನೂರಕ್ಕೆ 80 ರಷ್ಟು ಜನರಿಗೆ ಕ್ಯಾನ್ಸರ್ ಚಿಕಿತ್ಸೆ ದೊರೆತರೆ, ಉತ್ತರ ಕರ್ನಾಟಕದವರಿಗೆ ನೂರರಲ್ಲಿ ಮೂವತ್ತು ಜನರಿಗೆ ಮಾತ್ರ ಕ್ಯಾನ್ಸರ್ ಚಿಕಿತ್ಸೆ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಕ್ಯಾನ್ಸರ್ ಚಿಕಿತ್ಸೆ ಬಲವರ್ಧನೆ ಗೊಳಿಸುವ ಕೆಲಸವಾಗಬೇಕು ಹೇಳಿದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…