ಭಾರತೀಯ ಸಂಶೋಧನಾ ಕೇಂದ್ರಗಳು ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯ ನವನಗರದಲ್ಲಿ ಇಂದು ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಏರ್ಪಡಿಸಿದ ಸಾರ್ವಜನಿಕ ಆರೋಗ್ಯ ವಾಹಿನಿ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದಲ್ಲಿ ನೂರಕ್ಕೆ 80 ರಷ್ಟು ಜನರಿಗೆ ಕ್ಯಾನ್ಸರ್ ಚಿಕಿತ್ಸೆ ದೊರೆತರೆ, ಉತ್ತರ ಕರ್ನಾಟಕದವರಿಗೆ ನೂರರಲ್ಲಿ ಮೂವತ್ತು ಜನರಿಗೆ ಮಾತ್ರ ಕ್ಯಾನ್ಸರ್ ಚಿಕಿತ್ಸೆ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಕ್ಯಾನ್ಸರ್ ಚಿಕಿತ್ಸೆ ಬಲವರ್ಧನೆ ಗೊಳಿಸುವ ಕೆಲಸವಾಗಬೇಕು ಹೇಳಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…