Advertisement
MIRROR FOCUS

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

Share

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

3 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

5 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

5 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago