Advertisement
MIRROR FOCUS

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

Share

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

19 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

19 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

24 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago