Advertisement
MIRROR FOCUS

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

Share

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

1 hour ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

4 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

4 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

5 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

8 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

9 hours ago