Advertisement
MIRROR FOCUS

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

Share

ಹೆಂಗಳೆಯರ ಮೈ-ಮನವೆಲ್ಲಾ ಚಿನ್ನದ್ದೇ ಯೋಚನೆ. ಚಿನ್ನGold ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನದ Gold Price  ಮೇಲಿನ ವ್ಯಾಮೋಹ ಮಾತ್ರ ಕಡಿಮೆಯಾಗದೇ ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರಲ್ಲೂ ಹೂಡಿಕೆದಾರರು Gold Investment ಮತ್ತು ಆಭರಣ ಪ್ರಿಯರು ಚಿನ್ನದ ಬೆಲೆ ಇಳಿಕೆಯಾಗೋದನ್ನು ಕಾಯುತ್ತಿರುತ್ತಾರೆ.

ನಮ್ಮ ರಾಜ್ಯದಲ್ಲಿಯೇ ಅತ್ಯಧಿಕ ಚಿನ್ನ ಉತ್ಪಾದನೆ Gold Production ಆಗುತ್ತೆ ಅನ್ನೋ ವಿಷಯ ಎಲ್ಲರಿಗೂ ತಿಳಿದಿರುವ ವಿಚಾರ. ರಾಯಚೂರು Raichur ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಇದು ಅತ್ಯಧಿಕ ಚಿನ್ನದ ಉತ್ಪಾದನೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಕಂಪನಿ ಈ ವರ್ಷ ಅಂದ್ರೆ 2023-24ರಲ್ಲಿ 1,800 ಕೆಜಿ ಬಂಗಾರ ಉತ್ಪಾದನೆಯ ಗುರಿಯನ್ನು ಹೊಂದಿದೆ. ಆಗಸ್ಟ್​ನಲ್ಲಿಯೇ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ವರ್ಷ ಏಪ್ರಿಲ್​ನಿಂದ ಜುಲೈವರೆಗೆ ಅಂದರೆ 5 ತಿಂಗಳ ಅವಧಿಯಲ್ಲಿ 501.865 ಕೆಜಿ ಚಿನ್ನವನ್ನು ಉತ್ಪಾದಿಸಲಾಗಿದೆ. ಈ ಐದು ತಿಂಗಳಲ್ಲಿ ಚಿನ್ನದ ಉತ್ಪಾದನೆ 100 ಕೆಜಿ ದಾಟಿರಲಿಲ್ಲ. ಆಗಸ್ಟ್​​​ನಲ್ಲಿ 110.600 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ವಿಶೇಷ ದಾಖಲೆಯನ್ನು ಬರೆದಿದೆ.  48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿದಾಗ 110.600  ಕೆಜಿ ಚಿನ್ನ ಹೊರ ಬಂದಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago