ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್ ಗೇಟ್ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…