ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್ ಗೇಟ್ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…