ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್ ಗೇಟ್ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…