Advertisement
ಸುದ್ದಿಗಳು

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

Share

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ ಒಳ್ಳೆಯದು ಅಂತ ಅವರಿಗೆ ಅನ್ನಿಸಲು ಶುರುವಾಗಿದೆ. ದಿನೇ ದಿನೇ ರಸ್ತೆಯ ಮೇಲೆ ವಾಹನ ದಟ್ಟಣೆ ಜಾಸ್ತಿ ಆಗುತ್ತಿದ್ದು, ಅವುಗಳು ಬಿಡುವ ಹೊಗೆಯು ಗಾಳಿಯಲ್ಲಿ ಹೋಗಿ ಸೇರಿಕೊಳ್ಳುತ್ತಿದೆ ಮತ್ತು ಖಾಲಿ ಇರುವ ಸೈಟ್ ಗಳಲ್ಲಿ ಜನರು ಈ ಕಸವನ್ನು ರಾಶಿ ರಾಶಿ ಹಾಕಿ ಅದಕ್ಕೆ ಬೆಂಕಿ ಹಚ್ಚುವುದರಿಂದ ಆ ಹೊಗೆಯು ಸಹ ನಮ್ಮ ಗಾಳಿಯಲ್ಲಿ ಸೇರಿಕೊಳ್ಳುತ್ತಿದೆ. ಇಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಮತ್ತು ವಾಹನಗಳ ಟಯರ್ ಗಳನ್ನು ಸುಡುವುದು ಇವೆಲ್ಲವೂ ನಾವು ತೆಗೆದುಕೊಳ್ಳುವ ಗಾಳಿಯನ್ನು ಕಲುಷಿತಗೊಳಿಸುತ್ತಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಮಾಲಿನ್ಯ ಎಲ್ಲಾ ಕಡೆ ವಿಪರೀತವಾಗುತ್ತಿದೆ. ವಿಶ್ವದ 20 ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ 14 ನಗರಗಳು ಭಾರತದ ದೇಶಕ್ಕೆ ಸೇರಿವೆ ಎನ್ನುವುದು ಆಘಾತಕಾರಿ ವಿಷಯವಾಗಿದೆ. ಈ ವರದಿ ದೇಶದಲ್ಲಿ ಮಾಲಿನ್ಯದ ಸ್ಥಿತಿಯನ್ನು ತೋರಿಸುತ್ತಿದ್ದು, ಈ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಮುಂದೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆ ರವಾನಿಸಿದಂತಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್ ಮತ್ತು ಬಾಂಗ್ಲಾದೇಶವು ವಿಶ್ವದ ಅತ್ಯಂತ ಕಲುಷಿತ ದೇಶಗಳಾಗಿವೆ. ಭಾರತ ಎಂಟನೇ ಸ್ಥಾನದಲ್ಲಿದೆ. ವಾಯುಮಾಲಿನ್ಯ ಸೂಚ್ಯಂಕದಲ್ಲಿ ಹಿಂದಿನ ವರ್ಷಕ್ಕಿಂತ ಮೂರು ಸ್ಥಾನಗಳನ್ನು ಸುಧಾರಿಸಿದರೂ ಕೂಡ, 2022 ರಲ್ಲಿ ಭಾರತದ ಮಾಲಿನ್ಯ ಸ್ಥಿತಿ ಕೆಟ್ಟದಾಗಿದೆ ಎಂದು ವರದಿ ಹೇಳಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ವರದಿ ಪ್ರಕಾರ ವಿಶ್ವದ 20 ಕಲುಷಿತ ನಗರಗಳ ಪಟ್ಟಿಯನ್ನೂ ಪ್ರಕಟಿಸಿದ್ದು, ಇದರಲ್ಲಿ ಭಾರತದ 14 ನಗರಗಳು ಸ್ಥಾನ ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago