MIRROR FOCUS

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಹಾಗೂ ಅಡಿಕೆ ಬೆಳೆಯುವ ಪ್ರದೇಶದ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಗಮನ ಸೆಳೆದರು.ಮುಖ್ಯವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16,000 ಹೆಕ್ಟೇರ್ ಕೃಷಿ ಪ್ರದೇಶದ ಅಡಿಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅದರಲ್ಲಿ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನು ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿ ರೈತರ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಬ್ರಿಜೇಶ್‌ ಚೌಟ ಮಾಡಿದರು.

During a session in the Lok Sabha, Dakshina Kannada MP Brijesh Chowta highlighted the challenges being experienced by Arecanut growers in Dakshina Kannada and other Arecanut-growing regions. He called for urgent action to be taken, particularly in addressing the issue of Arecanut yellow leaf disease.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…

15 hours ago

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ

ಗ್ರೇಟರ್ ಬೆಂಗಳೂರು  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…

16 hours ago

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…

16 hours ago

ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ

ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…

23 hours ago

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ…

1 day ago

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ

ಬಾಂಗ್ಲಾದೇಶದಲ್ಲಿ  ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ  ರೋಗಿಗಳ…

1 day ago