Advertisement
MIRROR FOCUS

ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ | ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.

ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.

  • D D
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

3 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago