ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…