ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…