ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…