ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…