ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…