ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…