ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ. ರಬ್ಬರ್ ಮಾರುಕಟ್ಟೆಯ ಈಗಿನ ಮಾರುಕಟ್ಟೆಯ ಸ್ಥಿತಿಗತಿ ಗಮನಿಸಿ ರಬ್ಬರ್ ಪ್ರೋತ್ಸಾಹ ಕಾರ್ಯಕ್ರಮವನ್ನು ಕೇರಳ ಸರ್ಕಾರ ಆರಂಭ ಮಾಡಿತ್ತು. ಇದೀಗ ವಲಯದ ರೈತರಿಗೆ 42.57 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಮಂಜೂರು ಮಾಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಈ ಸಬ್ಸಿಡಿಯಿಂದ ಕೇರಳ ರಾಜ್ಯದ 1,45,564 ರಬ್ಬರ್ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಕೇರಳ ಹಣಕಾಸು ಸಚಿವ ಬಾಲಗೋಪಾಲ್ ತಿಳಿಸಿದ್ದಾರೆ. ಈ ಮಂಜೂರಾತಿಯೊಂದಿಗೆ ಸರ್ಕಾರವು ರಬ್ಬರ್ ಬೆಳೆಗಾರರಿಗೆ ಈ ಆರ್ಥಿಕ ವರ್ಷಕ್ಕೆ ಒಟ್ಟು 124.88 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ವಿತರಿಸಿದೆ. ಸಬ್ಸಿಡಿ ವಿತರಣೆಯು ರಬ್ಬರ್ ಮಂಡಳಿಯಿಂದ ಗುರುತಿಸಲ್ಪಟ್ಟ ರೈತರ ಪಟ್ಟಿಯನ್ನು ಆಧರಿಸಿದೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…