2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದ್ದಾರೆ. ಜಿಲ್ಲಾ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 9 ಕೇಂದ್ರಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್. ಎ ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಗ್ರೇಡರ್ಗಳನ್ನು ನೇಮಕ ಮಾಡಬೇಕು. ಸರ್ಕಾರದ ಆದೇಶಾನುಸಾರ ಪ್ರತಿ ಎಕರೆಗೆ ೪ ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…