ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ ಅವಧಿಯನ್ನು ಎ. 25ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ಗೆ 7550 ರೂಪಾಯಿ ಜೊತೆಗೆ ರಾಜ್ಯ ಸರ್ಕಾರದ ಪ್ರೊತ್ಸಾಹಧನ ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಸೇರಿದಂತೆ ಒಟ್ಟು 8000 ರೂಪಾಯಿ ಪ್ರತಿ ಕ್ವಿಂಟಾಲ್ಗೆ ಖರೀದಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್ಪಿಓ ಸಂಘಗಳಲ್ಲಿ ನೋಂದಣಿ ಮಾಡಿಸಿ ತೊಗರಿ ಮಾರಾಟ ಮಾಡಿ, ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…
ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…
ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…
ಹಲಸಿನಹಣ್ಣು ತಿಂದು ಉಸಿರಾಟದ ಮೂಲಕ ಆಲ್ಕೋಹಾಲ್ ಪತ್ತೆ ಮಾಡುವ ವೇಳೆ ಯಂತ್ರಕ್ಕೆ ಒಳಪಟ್ಟ…
ಆಟಿ ಅಂದರೆ ಪ್ರಕೃತಿಯ ಒಳತಿರುಳು. ಪ್ರಕೃತಿಯನ್ನು ಅರ್ಥ ಮಾಡಿಕೊಳ್ಳಲು ಹಾಗೂ ಪ್ರಕೃತಿಯ ಪರಿಣಾಮಗಳನ್ನು…