ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ ಅವಧಿಯನ್ನು ಎ. 25ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ಗೆ 7550 ರೂಪಾಯಿ ಜೊತೆಗೆ ರಾಜ್ಯ ಸರ್ಕಾರದ ಪ್ರೊತ್ಸಾಹಧನ ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಸೇರಿದಂತೆ ಒಟ್ಟು 8000 ರೂಪಾಯಿ ಪ್ರತಿ ಕ್ವಿಂಟಾಲ್ಗೆ ಖರೀದಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್ಪಿಓ ಸಂಘಗಳಲ್ಲಿ ನೋಂದಣಿ ಮಾಡಿಸಿ ತೊಗರಿ ಮಾರಾಟ ಮಾಡಿ, ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…