MIRROR FOCUS

ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಸರ್ಕಾರ | 422 ರೂಪಾಯಿ ಏರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA)ಯು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಉಂಡೆ ಕೊಬ್ಬರಿಗೆ 12,100 ರೂಪಾಯಿ ಹಾಗೂ ಸಾಮಾನ್ಯ ಕೊಬ್ಬರಿಗೆ 11,582 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದಕ್ಕಾಗಿ ₹855 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.

Advertisement
Advertisement

ಉಂಡೆ ಕೊಬ್ಬರಿ ದರವನ್ನು 100 ರೂಪಾಯಿ ಏರಿಕೆ ಮಾಡಿ 12100 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಕೊಬ್ಬರಿಗೆ 422 ರೂಪಾಯಿ ಹೆಚ್ಚಳ ಮಾಡಿ ಕ್ವಿಂಟಾಲ್‌ಗೆ 11582 ರೂಪಾಯಿಗೆ ಏರಿಕೆ ಮಾಡಲಾಗಿದೆ.

ತೆಂಗಿನ ರೈತರಿಗೆ ಉತ್ತಮ ಆದಾಯವನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ತೆಂಗಿನ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತರರಾಷ್ಟ್ರೀಯ ಬೇಡಿಕೆಯನ್ನು ಪೂರೈಸಲು  ಉತ್ಪಾದನೆಯನ್ನು ಉತ್ತೇಜಿಸಬೇಕಾಗಿದೆ. ಹೀಗಾಗಿ  ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಗಳು ನೋಡಲ್‌ ಏಜೆನ್ಸಿಯಾಗಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

3 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

4 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

5 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

6 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago