ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ 7550 ರೂಪಾಯಿ ದರ ನಿಗದಿ ಮಾಡಿದ್ದು ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್ಗೆ 8000 ರೂಪಾಯಿಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಗೆ ನಿರ್ಧರಿಸಲಾಗಿದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…