ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ 7550 ರೂಪಾಯಿ ದರ ನಿಗದಿ ಮಾಡಿದ್ದು ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್ಗೆ 8000 ರೂಪಾಯಿಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಗೆ ನಿರ್ಧರಿಸಲಾಗಿದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…
ದೇಶದ ವಿವಿದೆಡೆ ಮಾರ್ಚ್ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್ನಲ್ಲಿ ಅಸಾಮಾನ್ಯ ಹವಾಮಾನದಿಂದ…