ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ 7550 ರೂಪಾಯಿ ದರ ನಿಗದಿ ಮಾಡಿದ್ದು ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್ಗೆ 8000 ರೂಪಾಯಿಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಗೆ ನಿರ್ಧರಿಸಲಾಗಿದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…