ಸುದ್ದಿಗಳು

ಮುಳಿಯ ರಾಷ್ಟ್ರ ಸಿಂಚನ | ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ದಿನಾಂಕ 29 ಮತ್ತು 30 ಜನವರಿ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ.

Advertisement
Advertisement

ಸ್ಪರ್ಧೆಯು 2 ವಿಭಾಗಗಳಾಗಿ ನೆಡೆಯಲಿದೆ. 29 ರಂದು ಸೋಲೋ ವಿಭಾಗದಲ್ಲಿ 2 ವರ್ಷದಿಂದ 14 ವರ್ಷದ ವರೆಗಿನ ಮತ್ತು 14 ವರ್ಷದ ಮೇಲ್ಪಟ್ಟವರಿಗೆ 2 ವಿಭಾಗಗಳಲ್ಲಿ ಸ್ಪರ್ಧೆ ನೆಡೆಯಲಿದೆ.

30 ಜನವರಿ ಆದಿತ್ಯವಾರದಂದು ಗ್ರೂಪ್ ವಿಭಾಗದಲ್ಲಿ ಸ್ಪರ್ಧೆ ನೆಡೆಯಲಿದೆ. ಈ ಸ್ಪರ್ಧೆಯು ಆನ್‍ಲೈನ್ Zoom Platform ಮುಖಾಂತರ ನೆಡೆಯಲಿದ್ದು, ಸ್ಪರ್ಧಿಗಳು ದೇಶಭಕ್ತಿ ಗೀತಾ ಅಥವಾ ಚಲನಚಿತ್ರ ದೇಶಭಕ್ತಿ ಗೀತೆಗೆ ನೃತ್ಯ ಮಾಡಬಹುದಾಗಿದೆ. ಎಲ್ಲಾ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಹಕರ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧಿಗಳು ಹೆಸರು ನೋಂದಾಯಿಸಲು 9353030916 ಅಥವಾ 8494915916 ಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

1 hour ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

8 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

8 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

8 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

8 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago