Advertisement
ಸುದ್ದಿಗಳು

ಮುಳಿಯ ರಾಷ್ಟ್ರ ಸಿಂಚನ | ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ |

Share

ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ದಿನಾಂಕ 29 ಮತ್ತು 30 ಜನವರಿ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ.

ಸ್ಪರ್ಧೆಯು 2 ವಿಭಾಗಗಳಾಗಿ ನೆಡೆಯಲಿದೆ. 29 ರಂದು ಸೋಲೋ ವಿಭಾಗದಲ್ಲಿ 2 ವರ್ಷದಿಂದ 14 ವರ್ಷದ ವರೆಗಿನ ಮತ್ತು 14 ವರ್ಷದ ಮೇಲ್ಪಟ್ಟವರಿಗೆ 2 ವಿಭಾಗಗಳಲ್ಲಿ ಸ್ಪರ್ಧೆ ನೆಡೆಯಲಿದೆ.

30 ಜನವರಿ ಆದಿತ್ಯವಾರದಂದು ಗ್ರೂಪ್ ವಿಭಾಗದಲ್ಲಿ ಸ್ಪರ್ಧೆ ನೆಡೆಯಲಿದೆ. ಈ ಸ್ಪರ್ಧೆಯು ಆನ್‍ಲೈನ್ Zoom Platform ಮುಖಾಂತರ ನೆಡೆಯಲಿದ್ದು, ಸ್ಪರ್ಧಿಗಳು ದೇಶಭಕ್ತಿ ಗೀತಾ ಅಥವಾ ಚಲನಚಿತ್ರ ದೇಶಭಕ್ತಿ ಗೀತೆಗೆ ನೃತ್ಯ ಮಾಡಬಹುದಾಗಿದೆ. ಎಲ್ಲಾ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಹಕರ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧಿಗಳು ಹೆಸರು ನೋಂದಾಯಿಸಲು 9353030916 ಅಥವಾ 8494915916 ಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

5 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

9 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

17 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

17 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

19 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago